ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am