ಬ್ರೇಕಿಂಗ್ ನ್ಯೂಸ್
24-11-22 11:56 am Mangalore Correspondent ಕರಾವಳಿ
ಪುತ್ತೂರು, ನ.23: ಮತ್ತೆ ಕರಾವಳಿಯಲ್ಲಿ ಧರ್ಮ ದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಉತ್ಸವ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಹಿಂದು ಸಂಘಟನೆಗಳು ಬ್ಯಾನರ್ ಹಾಕಿವೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದು ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ರೀತಿಯ ಬ್ಯಾನರ್ ಹಾಕಲಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಳಿಕ ಮತ್ತೆ ವ್ಯಾಪಾರ ನಿಷೇಧ, ಧರ್ಮ ದಂಗಲ್ ಜೀವ ಪಡೆದಿದೆ. ಹದಿನೈದು ದಿನಗಳ ಕಾಲ ಷಷ್ಠಿ ಮಹೋತ್ಸವ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ಇದೀಗ ಈ ಬ್ಯಾನರ್ ಮತ್ತೆ ವಿವಾದಕ್ಕೆ ಕಾರಣವಾಗುವಂತಿದೆ.
ಕಳೆದ ಎಪ್ರಿಲ್- ಮೇ ತಿಂಗಳಲ್ಲಿ ಹಿಜಾಬ್ ಕಾರಣಕ್ಕೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಧರ್ಮ ದಂಗಲ್ ಅಭಿಯಾನ ನಡೆದಿತ್ತು. ಆನಂತರ ಸ್ವಲ್ಪ ಮಟ್ಟಿಗೆ ಅಭಿಯಾನವೂ ಕಡಿಮೆಯಾಗಿತ್ತು. ಇದೀಗ ಮತ್ತೆ ಚುನಾವಣೆ ಕಾಲದಲ್ಲಿ ವಿಭಜನೆಯ, ದ್ವೇಷ ಹರಡುವ ಧರ್ಮ ದಂಗಲ್ ಅಭಿಯಾನ ಆರಂಭಿಸಿದ್ದಾರೆ.
Hindu Jagarana Vedike puts up poster banning shops and stalls during Champa Shashti at Kukke Subramanya temple in Dakshina Kannada.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm