ಬ್ರೇಕಿಂಗ್ ನ್ಯೂಸ್
24-11-22 11:56 am Mangalore Correspondent ಕರಾವಳಿ
ಪುತ್ತೂರು, ನ.23: ಮತ್ತೆ ಕರಾವಳಿಯಲ್ಲಿ ಧರ್ಮ ದಂಗಲ್ ಪ್ರಾರಂಭವಾಗಿದ್ದು, ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಉತ್ಸವ ಸಂದರ್ಭ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಹಿಂದು ಸಂಘಟನೆಗಳು ಬ್ಯಾನರ್ ಹಾಕಿವೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದು ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ರೀತಿಯ ಬ್ಯಾನರ್ ಹಾಕಲಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಬಳಿಕ ಮತ್ತೆ ವ್ಯಾಪಾರ ನಿಷೇಧ, ಧರ್ಮ ದಂಗಲ್ ಜೀವ ಪಡೆದಿದೆ. ಹದಿನೈದು ದಿನಗಳ ಕಾಲ ಷಷ್ಠಿ ಮಹೋತ್ಸವ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ಇದೀಗ ಈ ಬ್ಯಾನರ್ ಮತ್ತೆ ವಿವಾದಕ್ಕೆ ಕಾರಣವಾಗುವಂತಿದೆ.
ಕಳೆದ ಎಪ್ರಿಲ್- ಮೇ ತಿಂಗಳಲ್ಲಿ ಹಿಜಾಬ್ ಕಾರಣಕ್ಕೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಧರ್ಮ ದಂಗಲ್ ಅಭಿಯಾನ ನಡೆದಿತ್ತು. ಆನಂತರ ಸ್ವಲ್ಪ ಮಟ್ಟಿಗೆ ಅಭಿಯಾನವೂ ಕಡಿಮೆಯಾಗಿತ್ತು. ಇದೀಗ ಮತ್ತೆ ಚುನಾವಣೆ ಕಾಲದಲ್ಲಿ ವಿಭಜನೆಯ, ದ್ವೇಷ ಹರಡುವ ಧರ್ಮ ದಂಗಲ್ ಅಭಿಯಾನ ಆರಂಭಿಸಿದ್ದಾರೆ.
Hindu Jagarana Vedike puts up poster banning shops and stalls during Champa Shashti at Kukke Subramanya temple in Dakshina Kannada.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm