ಬ್ರೇಕಿಂಗ್ ನ್ಯೂಸ್
14-10-20 11:34 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಮಾಂಸದ ಮಾರುಕಟ್ಟೆಯಲ್ಲಿ ದನದ ಮಾಂಸವನ್ನು ಬೆರೆಸಲಾಗುತ್ತದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ್ ಮಂಗಳೂರಿನ ಮಾಂಸದ ಮಾರುಕಟ್ಟೆಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ.
ಉರ್ವಾ, ಉರ್ವಾ ಸ್ಟೋರ್ ಮತ್ತು ಕುದ್ರೋಳಿ ಕಸಾಯಿಖಾನೆಗೆ ಭೇಟಿ ನೀಡಿದ ಮೇಯರ್, ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಮಾಂಸದ ಮಾರುಕಟ್ಟೆಗಳಲ್ಲಿ ದಿನವಹಿ ವ್ಯಾಪಾರವಾಗುವ ಮಾಂಸದ ಪ್ರಮಾಣ, ಕಡಿಯುವ ಕುರಿ, ಆಗಳ ಕುರಿತು ರಶೀದಿ ಇಟ್ಟುಕೊಳ್ಳದಿರುವ ವಿಚಾರದ ಬಗ್ಗೆ ಮೇಯರ್ ವ್ಯಾಪಾರಿಗಳನ್ನು ತರಾಟೆಗೆತ್ತಿಕೊಂಡರು. ಎಲ್ಲಿಂದ ಕುರಿ, ಆಡುಗಳನ್ನು ತರುತ್ತೀರಿ, ಎಷ್ಟು ಕಡಿಯುತ್ತೀರಿ ಮತ್ತು ಮಾಂಸದ ಪ್ರಮಾಣ ಎಷ್ಟು ಎನ್ನುವ ಬಗ್ಗೆ ಕಂಪ್ಯೂಟರೈಸ್ಡ್ ಬಿಲ್ ಇಟ್ಟುಕೊಳ್ಳಬೇಕು. ಈ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಿನವೂ ಚೆಕ್ ಮಾಡಬೇಕು ಎಂದು ಸೂಚನೆ ನೀಡಿದರು.
ದಾಳಿ ವೇಳೆ, ದಿನದ ಮಾಂಸ ಪತ್ತೆಯಾಗಿಲ್ಲ ಎಂದು ಮೇಯರ್ ದಿವಾಕರ್ ಹೇಳಿದ್ದಾರೆ. ಇದೇ ವೇಳೆ, ಕುದ್ರೋಳಿ ಕಸಾಯಿಖಾನೆಗೂ ಮೇಯರ್ ಭೇಟಿ ನೀಡಿದ್ದಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಡೈಲಿ ಆಡು, ಕುರಿ, ದನಗಳನ್ನು ಕಡಿಯಲಾಗುತ್ತದೆ ಎನ್ನುವ ಮಾಹಿತಿಯೇ ಇರಲಿಲ್ಲ. ಅದರ ಬಗ್ಗೆ ರಶೀದಿ ಕೇಳಿದ್ದಕ್ಕೆ ಅಲ್ಲಿನ ಸಿಬಂದಿಗಳು ಕೈಯಲ್ಲಿ ಬರೆದ ಚೀಟಿಗಳನ್ನು ಮುಂದಿಟ್ಟರು. ರಶೀದಿ, ಬಿಲ್ ಪುಸ್ತಕ ಇಟ್ಟುಕೊಳ್ಳದ ವ್ಯಾಪಾರಿಗಳ ವಿರುದ್ಧ ಗರಂ ಆದ ಮೇಯರ್, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





ದಿನವೂ ದನ, ಆಡುಗಳನ್ನು ಕಡಿಯುವ ವೇಳೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿರಬೇಕು. ಅಧಿಕಾರಿಗಳ ಅನುಮತಿಯ ಬಳಿಕವೇ ವಧೆ ಮಾಡಬೇಕೆಂದು ನಿಯಮ ಇದೆ. ಆರೋಗ್ಯ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದರು.
Mangaluru City Corporation (MCC) officials, including mayor Diwakara raided the slaughterhouse under the limits of MCC as there were allegations that beef meat is being mixed with mutton here on Wednesday 14th, October 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am