ಬ್ರೇಕಿಂಗ್ ನ್ಯೂಸ್
25-11-22 09:10 pm Mangalore Correspondent ಕರಾವಳಿ
ಮಂಗಳೂರು, ನ.25 : ಕತಾರ್ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ನ ಮೆಡಿಕಲ್ ತಂಡದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಮೂಲದ ಸದ್ಯ ಕತಾರ್ ನಲ್ಲಿ ನೆಲೆಸಿರುವ ಪ್ರತಿಭಾ ಈ ಅವಕಾಶ ಗಿಟ್ಟಿಸಿಕೊಂಡ ಮಹಿಳೆ.
ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ನಿವಾಸಿ ನವೀನ್ ಪೂಜಾರಿ ಅವರ ಪತ್ನಿ ಪ್ರತಿಭಾ, ಫಿಫಾ ವಿಶ್ವಕಪ್ ಸಂದರ್ಭದಲ್ಲಿ ತುರ್ತು ಚಿಕಿತ್ಸೆಗೆ ಇರಬೇಕಾದ ಆರೋಗ್ಯ ತಂಡದಲ್ಲಿ ಸದಸ್ಯರಾಗಿದ್ದಾರೆ. ಈ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಉದ್ಯೋಗ ನಿಮಿತ್ತ ಸಂಸಾರ ಸಹಿತ ಅವರು ಕತಾರ್ ರಾಜಧಾನಿ ದೋಹಾದಲ್ಲಿ ವಾಸವಿದ್ದಾರೆ. ಪ್ರತಿಭಾ ಅವರು ಕತಾರ್ನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರ್ಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ಸೇರಿದಂತೆ ತುರ್ತು ಸಂದರ್ಭದಲ್ಲಿ ಇವರ ವಿಶೇಷ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಗಿತ್ತು.
ಇದೀಗ ಕತಾರ್ ನಲ್ಲಿ ನಡೆಯುತ್ತಿರುವ ಪಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಮೆಂಟಿನಲ್ಲಿ ಮೆಡಿಕಲ್ ತಂಡದಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಪ್ರತಿಭಾ ಅವರನ್ನು ಆಯ್ಕೆ ಮಾಡಲಾಗಿದೆ.
A woman, native of the taluk is selected to serve in the medical team of FIFA World Cup that is going on at Qatar. Pratibha N Darkasu, wife of Naveen Poojary, a resident of Darkasu in Kudambettu village is the woman who is selected for this coveted job. She has become the only woman from Karnataka to serve in the medical team of World Cup.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm