ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm