ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm