ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm