ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm