ಬ್ರೇಕಿಂಗ್ ನ್ಯೂಸ್
28-11-22 05:58 pm Mangalore Correspondent ಕರಾವಳಿ
ಉಳ್ಳಾಲ, ನ.28 : ಕರಾವಳಿಯ ಭದ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನಾ ಚಟುವಟಿಕೆ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ- ದುರ್ಗಾವಾಹಿನಿ ವತಿಯಿಂದ ಮಂಗಳೂರಿನ 7 ಪ್ರದೇಶಗಳಲ್ಲಿ ಜನಜಾಗೃತಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಉಳ್ಳಾಲದ ತೊಕ್ಕೊಟ್ಟಲ್ಲೂ ಬಜರಂಗದಳದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಭಿತ್ತಿ ಪತ್ರಗಳನ್ನ ಪ್ರದರ್ಶಿಸಿ ಜನಜಾಗೃತಿ ನಡೆಸಿದರು.
ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರ ಪ್ರಖಂಡದ ಪ್ರಚಾರ, ಪ್ರಸಾರ ಪ್ರಮುಖರಾದ ಆಶಿಕ್ ಗೋಪಾಲಕೃಷ್ಣ ಮಾತನಾಡಿ ದೇಶದ ಹಿತಕ್ಕಾಗಿ ಜಾರಿಗೊಳಿಸಿದ್ದ NRC ಕಾಯ್ದೆಯನ್ನ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ಮಾಡಿದವರು ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಮಗಳು ತುಂಡು, ತಂಡಾಗಿ ಹತ್ಯೆಯಾದಾಗ ಪ್ರತಿಭಟಿಸಲ್ಲ. ಭಯೋತ್ಪಾದಕ ಚಟುವಟಿಕೆಗಳ ವಿರುದ್ಧವೂ ಅವರು ಪ್ರತಿಭಟನೆ ನಡೆಸೋಲ್ಲ. ಕರಾವಳಿಯಲ್ಲಿ ಉಗ್ರ ಚಟುವಟಿಕೆಗಳು ನಡೆಯದಂತೆ ಹಿಂದೂ ಸಮಾಜ ಸಧೃಢಗೊಳ್ಳಬೇಕೆಂದು ಕರೆ ನೀಡಿದರು.

ವಿಶ್ವ ಹಿಂದು ಪರಿಷತ್, ಬಜರಂಗದಳ ಪ್ರಮುಖರಾದ ನಾರಾಯಣ ಕುಂಪಲ, ಗೋಪಾಲ ಕುತ್ತಾರು, ಪವಿತ್ರ ಕೆರೆಬೈಲು, ಅರ್ಜುನ್ ಮಾಡೂರು, ಬಿಜೆಪಿ ಮುಖಂಡರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರಿನ ಏಳು ಕಡೆ ಧರಣಿ
ಮಂಗಳೂರು ನಗರದ ಅಂಬೇಡ್ಕರ್ ವೃತ್ತ , ಉರ್ವಾ ಸ್ಟೋರ್, ಕಾವೂರು, ಮೂಡುಬಿದ್ರೆ, ತೊಕ್ಕೊಟ್ಟು, ಗುರುಪುರ -ಕೈಕಂಬ ಮತ್ತು ಸುರತ್ಕಲ್ ಪ್ರದೇಶದಲ್ಲಿ ಬಜರಂಗದಳ ಕಾರ್ಯಕರ್ತರು ಮಾನವ ಸರಪಳಿ, ಪ್ರತಿಭಟನಾ ಪ್ರದರ್ಶನ ನಡೆಸಿದ್ದಾರೆ.
VHP and Bajarang dal members protest over terror activities in Mangalore all over city.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am