ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.










ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am