ಬ್ರೇಕಿಂಗ್ ನ್ಯೂಸ್
29-11-22 03:09 pm Mangalore Correspondent ಕರಾವಳಿ
ಮಂಗಳೂರು, ನ.29 : ಕೊರೊನಾ ಸೋಂಕಿನ ಎರಡು ವರ್ಷದ ಬಳಿಕ ಪ್ರವಾಸೋದ್ಯಮ ಉತ್ತೇಜನ ಪಡೆದಿದೆ. ಎರಡು ವರ್ಷಗಳ ಬಳಿಕ ಐಷಾರಾಮಿ ಪ್ರವಾಸಿ ಹಡಗು ಮಂಗಳೂರಿಗೆ ಆಗಮಿಸಿದೆ. ಮಾಲ್ಟಾದಿಂದ ಬಂದಿದ್ದ ‘ಎಂಎಸ್ ಯುರೋಪಾ–2’ ಹೆಸರಿನ ಹಡಗಿನಲ್ಲಿ 271 ಪ್ರಯಾಣಿಕರು ಹಾಗೂ 373 ಸಿಬ್ಬಂದಿ ಆಗಮಿಸಿದ್ದಾರೆ.
ಹಡಗಿನಲ್ಲಿ ಆಗಮಿಸಿದ್ದ ಪ್ರಯಾಣಿಕರಿಗೆ ಮಂಗಳೂರು ಬಂದರಿನಲ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು, ಹಡಗಿನಲ್ಲಿ ಬಂದಿದ್ದ ಪ್ರವಾಸಿಗರು ಸೇಂಟ್ ಅಲೋಶಿಯಸ್ ಕಾಲೇಜು, ಕದ್ರಿ ಹಾಗೂ ಕುದ್ರೋಳಿ ದೇವಸ್ಥಾನ, ಮಂಗಳೂರಿನ ಮಾರುಕಟ್ಟೆ, ಉಡುಪಿ ಕೃಷ್ಣ ಮಠ, ಮೂಡುಬಿದಿರೆಯ ಸಾವಿರ ಕಂಬದ ಬಸದಿ ಫಿಜಾ ಮಾಲ್ ಮುಂತಾದ ಸ್ಥಳಗಳಿಗೆ ಬಸ್ ಇನ್ನಿತರ ಖಾಸಗಿ ವಾಹನಗಳಲ್ಲಿ ಭೇಟಿ ನೀಡಿದರು.
ಮಂಗಳೂರು ಭೇಟಿಯ ಬಳಿಕ ಹಡಗು ಕೊಚ್ಚಿಗೆ ಪ್ರಯಾಣ ಬೆಳೆಸಿತು. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಪ್ರವಾಸಿ ಹಡುಗಳ ಭೇಟಿ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದೇಶಿ ಪ್ರವಾಸಿಗರು ತಪಾಸಣೆ ಇಲ್ಲದೆ ಮಂಗಳೂರು ಭೇಟಿಗೆ ಅವಕಾಶ ಇರಲಿಲ್ಲ. ಕೊರೊನಾ ತೀವ್ರತೆ ಕಡಿಮೆಯಾದ ಬಳಿಕ, ಇದೇ ಮೊದಲ ಬಾರಿಗೆ ವಿದೇಶಿ ಐಷಾರಾಮಿ ಹಡಗು ಪ್ರವಾಸ ಹೊರಟಿದೆ. ವಿವಿಧ ದೇಶಗಳ ಸಿರಿವಂತರು ಭಾರತದ ಕಡಲ ನಗರಿಗಳಿಗೆ ಭೇಟಿ ಕೊಡುತ್ತಿದ್ದಾರೆ. ಏಶ್ಯಾ ದೇಶಗಳ ಉದ್ದಕ್ಕೂ ಈ ಹಡಗು ಸಂಚರಿಸಲಿದೆ.
ಮಂಗಳೂರಿಗೆ ಭೇಟಿಯಿತ್ತ ವಿದೇಶಿ ಪ್ರವಾಸಿಗರನ್ನು ಕರಾವಳಿಯ ಸೊಗಡು ಯಕ್ಷಗಾನ ವೇಷ, ಚೆಂಡೆ ವಾದನದ ಮೂಲಕ ಸ್ವಾಗತ ಮಾಡಲಾಯಿತು.
The tourism industry, which was hit hard due to the coronavirus pandemic for two years, is springing back to life again. Cruise ship Europa 2 carrying 271 tourists on board and 373 personnel reached New Mangalore Port Trust (NMPT) on Monday, November 28.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm