ಬ್ರೇಕಿಂಗ್ ನ್ಯೂಸ್
14-10-20 04:36 pm Headline Karnataka News Network ಕರಾವಳಿ
ಬಂಟ್ವಾಳ, ಅಕ್ಟೋಬರ್.14 : ಕಳೆದೆರಡು ದಿನಗಳ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದಲ್ಲಿ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ. ಬುಧವಾರ ಬೆಳಗ್ಗೆ ಸಿಬ್ಬಂದಿಗಳು ತೆರಳಿದ್ದಾಗ ಘಟನೆ ಗಮನಕ್ಕೆ ಬಂದಿದೆ. ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.
ಕುಸಿದ ಪಾರ್ಶ್ವದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಕಾಮಗಾರಿ ನಡೆಸಬೇಕಷ್ಟೆ ಎಂದು ಮಾಹಿತಿ ನೀಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm