ಬ್ರೇಕಿಂಗ್ ನ್ಯೂಸ್
14-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ನಿರಂತರ ಮಳೆಯಾಗುತ್ತಿದೆ.
ಸತತ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಫುಲ್ ಆಗಿ, ಆಸುಪಾಸಿನ ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಇದರಿಂದ ಹಲವು ಮನೆಗಳ ಆವರಣಗಳಲ್ಲಿ ನೀರು ನುಗ್ಗಿತ್ತು.





ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಸತತ ಮಳೆಯಿಂದಾಗಿ ಭತ್ತದ ಕೃಷಿಕರಿಗೆ ತೊಂದರೆಯಾಗಿದೆ. ಬಹುತೇಕ ಭಾಗದಲ್ಲಿ ನವರಾತ್ರಿ ವೇಳೆಗೆ ಭತ್ತ ಕೊಯ್ಲಿಗೆ ಬರುತ್ತದೆ. ಕಟಾವಿಗೆ ಬಂದಿರುವ ಭತ್ತಕ್ಕೆ ಮಳೆ ಬಿದ್ದರೆ ಹಾಳಾಗುತ್ತದೆ. ಕೊಯ್ಲು ಮಾಡಿ, ಮನೆ ತುಂಬಿಸಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಈ ಬಾರಿ ಅದೇ ಸಮಯದಲ್ಲಿ ಮಳೆ ಬಂದಿರುವುದು ಕರಾವಳಿಯ ಕೃಷಿಕರನ್ನು ಹೈರಾಣು ಮಾಡಿದೆ.
A deep depression formed over the Bay of Bengal caused very heavy rain in Andhra Pradesh, Telangana and Odisha as a result Daksihna Kannada and Udupi districts have declared orange alert.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm