ಬ್ರೇಕಿಂಗ್ ನ್ಯೂಸ್
14-10-20 05:00 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ನಿರಂತರ ಮಳೆಯಾಗುತ್ತಿದೆ.
ಸತತ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಫುಲ್ ಆಗಿ, ಆಸುಪಾಸಿನ ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಇದರಿಂದ ಹಲವು ಮನೆಗಳ ಆವರಣಗಳಲ್ಲಿ ನೀರು ನುಗ್ಗಿತ್ತು.





ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಸತತ ಮಳೆಯಿಂದಾಗಿ ಭತ್ತದ ಕೃಷಿಕರಿಗೆ ತೊಂದರೆಯಾಗಿದೆ. ಬಹುತೇಕ ಭಾಗದಲ್ಲಿ ನವರಾತ್ರಿ ವೇಳೆಗೆ ಭತ್ತ ಕೊಯ್ಲಿಗೆ ಬರುತ್ತದೆ. ಕಟಾವಿಗೆ ಬಂದಿರುವ ಭತ್ತಕ್ಕೆ ಮಳೆ ಬಿದ್ದರೆ ಹಾಳಾಗುತ್ತದೆ. ಕೊಯ್ಲು ಮಾಡಿ, ಮನೆ ತುಂಬಿಸಿಕೊಳ್ಳುವುದೂ ಕಷ್ಟವಾಗುತ್ತದೆ. ಹೀಗಾಗಿ ಈ ಬಾರಿ ಅದೇ ಸಮಯದಲ್ಲಿ ಮಳೆ ಬಂದಿರುವುದು ಕರಾವಳಿಯ ಕೃಷಿಕರನ್ನು ಹೈರಾಣು ಮಾಡಿದೆ.
A deep depression formed over the Bay of Bengal caused very heavy rain in Andhra Pradesh, Telangana and Odisha as a result Daksihna Kannada and Udupi districts have declared orange alert.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am