ಬ್ರೇಕಿಂಗ್ ನ್ಯೂಸ್
04-12-22 04:26 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಖ್ಯಾತ ಚಿತ್ರನಟ ಕಿಚ್ಚ ಸುದೀಪ್ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಅವರ ಜೊತೆ ಕಟೀಲು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಕರಾವಳಿಗೆ ಆಗಮಿಸಿದ್ದ ಸುದೀಪ್ ಮಧ್ಯಾಹ್ನ ಕಟೀಲಿಗೆ ಬಂದಿದ್ದು ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡು ಆತ್ಮೀಯ ಗೌರವ ಸಮರ್ಪಿಸಲಾಯಿತು. ಅರ್ಚಕರು ಶಾಲು ಹೊದಿಸಿ ಸನ್ಮಾನಿಸಿದರು. ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಕೂಗಿ ಅಭಿಮಾನ ತೋರಿದರು.






ನಂತರ ಮಾತನಾಡಿದ ನಟ ಸುದೀಪ್, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕನ್ನಡ ಮಾತಾಡೋಕೂ ಕಷ್ಟ ಆಗುತ್ತೆ. ಇಲ್ಲಿ ಕಾಲಿಡುತ್ತಿದ್ದಂತೆ ಪಾಸಿಟಿಟವ್ ಫೀಲ್ ಆಗುತ್ತಿದೆ. ಇಲ್ಲಿನ ಸಿಂಪಲ್ ದೇವಸ್ಥಾನ, ದೇಗುಲದ ಸಿಂಪ್ಲಿಸಿಟಿ ನನಗೆ ತುಂಬಾ ಇಷ್ಟವಾಯಿತು. ಮತ್ತೆ ಮತ್ತೆ ಕಟೀಲಿಗೆ ಬರ್ಬೇಕು ಅನಿಸಿದೆ. ಖಂಡಿತಾ ಬರುತ್ತೇನೆ, ಇಲ್ಲಿನ ಜನರೂ ನನಗಿಷ್ಟ ಎಂದರು.
Actor Kichcha Sudeep visited the Kateel Durgaparameshwari Temple in Mangaluru on Monday. Along with his wife Priya, he had darshan of Goddess Kateel and offered special prayers. Sudeep, who was on the coast for a private function, arrived at Kateel in the afternoon and was welcomed to the temple and paid a warm tribute. The priests honoured him with a shawl. The fans shouted 'Kichcha' and showed their pride.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm