ಬ್ರೇಕಿಂಗ್ ನ್ಯೂಸ್
04-12-22 09:38 pm Mangalore Correspondent ಕರಾವಳಿ
ಮಂಗಳೂರು, ಡಿ.4 : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರದ ಸ್ಟಾರ್ಟಪ್ ಯೋಜನೆ, ಅವುಗಳ ಸದುಪಯೋಗ ಪಡೆಯುವ ನಿಟ್ಟಿನಲ್ಲಿ ನಗರದ ಕೊಟ್ಟಾರದಲ್ಲಿರುವ ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ 'ಅನ್ವೇಷಣ್ ' ಹೆಸರಿನ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಎಬಿವಿಪಿ ವಿದ್ಯಾರ್ಥಿ ಘಟಕದ ಸವಿಷ್ಕಾರ್ ತಂಡದ ವತಿಯಿಂದ ಡಿ.3 ಮತ್ತು 4ರಂದು ಏರ್ಪಡಿಸಿದ ಎರಡು ದಿನದ ಕಾರ್ಯಕ್ರಮದಲ್ಲಿ ಒಟ್ಟು ಐದು ಉಪನ್ಯಾಸ ಕಾರ್ಯಕ್ರಮಗಳನ್ನು ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎನ್ವಿಗ್ರೀನ್ ಬಯೋಟೆಕ್ ಲಿಮಿಟೆಡ್ ಸಿಇಓ ಅಶ್ವಥ್ ಹೆಗಡೆ, ಸ್ಟಾರ್ಟಪ್ ಹೇಗೆ ಆರಂಭಿಸಬೇಕು ಮತ್ತು ಯಶಸ್ವಿ ಸ್ಟಾರ್ಟಪ್ ಆಗಲು ಯಾವ ರೀತಿ ಕಾರ್ಯ ನಿರ್ವಹಿಸಬೇಕು, ಯಾವ ರೀತಿ ಫಂಡ್ ತರಬಹುದು ಎನ್ನುವ ಬಗ್ಗೆ ತಿಳಿಸಿದರು.
ಎಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಶಾಂತರಾಮ ರೈ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸವಿಷ್ಕಾರ್ ರಾಷ್ಟ್ರೀಯ ಸಹ ಸಂಚಾಲಕ ಧರಣೀಶ್ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.
ಐದು ಅವಧಿಯ ಉಪನ್ಯಾಸ ಕಾರ್ಯಕ್ರಮದಲ್ಲಿ ಯಶಸ್ವಿ ಉದ್ಯಮಿಗಳಾಗಿ ಗುರುತಿಸಲ್ಪಟ್ಟ ಗ್ರಾಮ ವಿಕಾಸ್ ಸೊಸೈಟಿ ಸಿಇಓ ಡಾ.ಜಗದೀಶ್ ಶೇಖರ್ ನಾಯ್ಕ್, ಮಾಹೆ ಪ್ರೊಫೆಸರ್ ಡಾ.ದಶರಥ್ ರಾಜ್ ಶೆಟ್ಟಿ, ಡಾ.ಅನಂತ ಪದ್ಮನಾಭ ಆಚಾರ್, ಮೋಹನ್ ಶಾಂತಿಗ್ರಾಮ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎರಡು ಜಿಲ್ಲೆಗಳ 12 ಇಂಜಿನಿಯರಿಂಗ್ ಕಾಲೇಜುಗಳ 320 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಡಿ.4ರಂದು ಸಮಾರೋಪ ಕಾರ್ಯಕ್ರಮ ನಡೆದಿದ್ದು, ಎಬಿವಿಪಿ ವಿಭಾಗ ಪ್ರಮುಖ ಕೇಶವ ಬಂಗೇರ ಪಾಲ್ಗೊಂಡಿದ್ದರು. ಎಜೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಅಂಥೋನಿ ಪಿ.ಜೆ ಅಧ್ಯಕ್ಷತೆ ವಹಿಸಿದ್ದರು.
A two-day training workshop titled 'Anveshan' was organised at AJ Institute of Engineering College, Kottara in the city to take advantage of the central government's start-up scheme for engineering students of Udupi and Dakshina Kannada districts.
25-06-25 01:09 pm
HK News Desk
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm