ಬ್ರೇಕಿಂಗ್ ನ್ಯೂಸ್
05-12-22 06:11 pm Mangalore Correspondent ಕರಾವಳಿ
ಉಳ್ಳಾಲ, ಡಿ.5: ಉಳ್ಳಾಲ ನಗರಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಅಮಾನತು ಮಾಡಲಾಗಿದೆ.
ತಮ್ಮ ಹಾಸ್ಯ ಪೃವೃತ್ತಿಯಿಂದ ಪಾನಕ ರವಿ ಎಂದೇ ಖ್ಯಾತರಾಗಿರುವ ಉಳ್ಳಾಲ ನಗರಸಭೆಯ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ನಿರಂತರ ತನ್ನದೇ ಕಾಂಗ್ರೆಸ್ ಪಕ್ಷದ ವಿರುದ್ಧ ಹೇಳಿಕೆಗಳಲ್ಲದೆ, ಚಟುವಟಿಕೆಗಳನ್ನ ನಡೆಸುತ್ತಿರುವುದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ರವಿ ಅವರು ಇತ್ತೀಚೆಗೆ ಉಳ್ಳಾಲ ನಗರಸಭೆ ಕಚೇರಿಯೊಳಗಡೆ ಅರೆ ಬೆತ್ತಲಾಗಿ ಹೊರಳಾಡಿ ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ವಪಕ್ಷದ ಕೌನ್ಸಿಲರೇ ನಗರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೊಳಪಡಿಸಿತ್ತು.
ಇತ್ತೀಚೆಗೆ ನಡೆದ ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಂದರ್ಭವೂ ರವಿ ಅವರು ಸಭೆಗೆ ಗೈರಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ ಕಾರಣದಿಂದ ಅಮಾನತು ಮಾಡಲಾಗಿದ್ದು ಮುಂದಿನ ಆದೇಶದ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ullal councillor ravichandra gatty suspended from party by congress block President.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm