ಬ್ರೇಕಿಂಗ್ ನ್ಯೂಸ್
05-12-22 06:11 pm Mangalore Correspondent ಕರಾವಳಿ
ಉಳ್ಳಾಲ, ಡಿ.5: ಉಳ್ಳಾಲ ನಗರಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಪಕ್ಷ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನ ಅಮಾನತು ಮಾಡಲಾಗಿದೆ.
ತಮ್ಮ ಹಾಸ್ಯ ಪೃವೃತ್ತಿಯಿಂದ ಪಾನಕ ರವಿ ಎಂದೇ ಖ್ಯಾತರಾಗಿರುವ ಉಳ್ಳಾಲ ನಗರಸಭೆಯ ಕೌನ್ಸಿಲರ್ ರವಿಚಂದ್ರ ಗಟ್ಟಿ ಅವರು ನಿರಂತರ ತನ್ನದೇ ಕಾಂಗ್ರೆಸ್ ಪಕ್ಷದ ವಿರುದ್ಧ ಹೇಳಿಕೆಗಳಲ್ಲದೆ, ಚಟುವಟಿಕೆಗಳನ್ನ ನಡೆಸುತ್ತಿರುವುದರ ವಿರುದ್ಧ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ರವಿ ಅವರು ಇತ್ತೀಚೆಗೆ ಉಳ್ಳಾಲ ನಗರಸಭೆ ಕಚೇರಿಯೊಳಗಡೆ ಅರೆ ಬೆತ್ತಲಾಗಿ ಹೊರಳಾಡಿ ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ವಪಕ್ಷದ ಕೌನ್ಸಿಲರೇ ನಗರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕೊಳಪಡಿಸಿತ್ತು.

ಇತ್ತೀಚೆಗೆ ನಡೆದ ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಸಂದರ್ಭವೂ ರವಿ ಅವರು ಸಭೆಗೆ ಗೈರಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿದ ಕಾರಣದಿಂದ ಅಮಾನತು ಮಾಡಲಾಗಿದ್ದು ಮುಂದಿನ ಆದೇಶದ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ullal councillor ravichandra gatty suspended from party by congress block President.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm