ಬ್ರೇಕಿಂಗ್ ನ್ಯೂಸ್
14-10-20 07:34 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .14 : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಇನ್ನೂ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಮರಳು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ, ಆಕ್ರೋಶಗೊಂಡು ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್, ಕ್ರೆಡೈ , ಎಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ ಅಸೋಸಿಯೇಷನ್, ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್ , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪದಾಧಿಕಾರಿಗಳು ಭಾಗವಹಿಸಿದ್ದರು.
Civil contractors association stage protest demanding for supply of sand in Mangalore here on 14 October, Wednesday, 2020.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm