ಬ್ರೇಕಿಂಗ್ ನ್ಯೂಸ್
08-12-22 10:13 pm Mangalore Correspondent ಕರಾವಳಿ
ಮಂಗಳೂರು, ಡಿ.8: ವಿಶ್ವ ಜಲನಷ್ಟ ದಿನದ ಅಂಗವಾಗಿ ಸುಯೆಜ್ ಸಂಸ್ಥೆ, ಇಜಿಎಸ್ ಇಂಡಿಯಾ ಪ್ರೈ. ಲಿಮಿಟೆಡ್ ಹಾಗೂ ಕೆನರಾ ಪ್ರೌಢಶಾಲೆ ಉರ್ವಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲನಷ್ಟ ದಿನದ ಅಂಗವಾಗಿ ಜಾಗೃತಿ ಜಾಥಾ ನಡೆಸಲಾಯಿತು.
ಉರ್ವ ಕೆನರಾ ಪ್ರೌಢಶಾಲೆಯಿಂದ ಮಹಾನಗರ ಪಾಲಿಕೆಯ ಕಚೇರಿ ವರೆಗೆ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ದೈನಂದಿನ ಅಭ್ಯಾಸಗಳಲ್ಲಿ ಜನರು ಸಣ್ಣ ಸಣ್ಣ ಬದಲಾವಣೆಗಳ ಮೂಲಕ ಜಲಜಾಗೃತಿ ಮೂಡಿಸಬಹುದು ಎಂಬ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿದರು.





ಒಂದು ಅಧ್ಯಯನದ ಪ್ರಕಾರ, ಜಗತ್ತಿನಲ್ಲಿ ಪ್ರತಿದಿನ ಸುಮಾರು 346 ಶತಕೋಟಿ ಲೀಟರ್ ನಷ್ಟು ನೀರು ಪೂರೈಕೆ ಜಾಲಗಳಿಂದ ನಷ್ಟಗೊಳ್ಳುತ್ತದೆ. ಈ ನಷ್ಟವನ್ನು 30 ಶೇಕಡಾದಷ್ಟು ಉಳಿಸಿದರೂ, ಸುಮಾರು 800 ಮಿಲಿಯನ್ ಜನರಿಗೆ ಉಚಿತ ನೀರು ಒದಗಿಸಬಹುದಾಗಿದೆ. ಇಂಟರ್ನ್ಯಾಶನಲ್ ವಾಟರ್ ಅಸೋಸಿಯೇಶನ್ ಎಂಬ ಸಂಸ್ಥೆಯು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ನೀರಿನ ನಷ್ಟದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಜಲನಷ್ಟ ದಿನವನ್ನು ಆಚರಣೆ ಮಾಡುತ್ತಿದೆ. ಸುಯೆಜ್ ಸಂಸ್ಥೆಯ ವತಿಯಿಂದ ಜಲಜಾಗೃತಿ ಉದ್ದೇಶದಿಂದ ವಿದ್ಯಾರ್ಥಿಗಳ ಮೂಲಕ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Mangalore SUEZ organises world water loss day awareness around city with Canara school to bring awareness on usage of water.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm