ಬ್ರೇಕಿಂಗ್ ನ್ಯೂಸ್
09-12-22 02:05 pm Udupi Correspondent ಕರಾವಳಿ
ಉಡುಪಿ, ಡಿ.9 : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ.
ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಜ.12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಅದೇ ದಿನ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಮಟ್ಟದ 'ಯುವ ಸಂಗಮ' ಸಮಾವೇಶ ಏರ್ಪಡಿಸಿದ್ದು ಅದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ಈ ಬಗ್ಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಮ್ಮಿಲನ ಮತ್ತು ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
Yuva Sangama to be held in Udupi on Jan 12th.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm