ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.
ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
25-06-25 02:56 pm
Bangalore Correspondent
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
25-06-25 04:06 pm
HK News Desk
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am