ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm