ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am