ಬ್ರೇಕಿಂಗ್ ನ್ಯೂಸ್
11-12-22 12:25 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಪುತ್ರ, ಸಹೋದರ ಮತ್ತು ಸ್ನೇಹಿತರೊಂದಿಗೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ. ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದರು. ಪ್ರಶಾಂತ್ ಇಂದು ಬೆಳಗ್ಗೆ ಪುತ್ರನಾದ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಮಗ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಮತ್ತು ಅವರಿಬ್ಬರ ಮಕ್ಕಳೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ತೆರಳಿದ್ದರು. ಪ್ರತೀ ಆದಿತ್ಯವಾರವೂ ಪ್ರಶಾಂತ್ ಅವರು ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳುತ್ತಿದ್ದರು.
ಎಂದಿನಂತೆ ಇಂದು ಬೆಳಗ್ಗೆ ಪ್ರಶಾಂತ್ ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿದ್ದಾರೆ. ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದು ಅದಾಗಲೇ ಪ್ರಶಾಂತ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾನೆ. ಮೃತರು ತಾಯಿ, ಪತ್ನಿ , ಪುತ್ರ, ಇಬ್ಬರು ತಮ್ಮಂದಿರನ್ನ ಅಗಲಿದ್ದಾರೆ.
A 47 year old man drowns while swimming in Someshwara beach at Ullal in Mangalore. The deceased has been identified as Prashanth Bekal. He was a bus driver by profession.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm