ಬ್ರೇಕಿಂಗ್ ನ್ಯೂಸ್
11-12-22 01:10 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಶನಿವಾರ ತಡರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ನಗರದ ಕೊಟ್ಟಾರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆಗೆ ಇಬ್ಬರು ಯುವತಿಯರು ಸುತ್ತಾಡುತ್ತಿದ್ದನ್ನು ನೋಡಿದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನೆ ಮಾಡಿದ್ದಾರೆ. ಎಲ್ಲಿ ಹೋಗ್ತಿದೀರಾ ನೀವು ಇಷ್ಟೊತ್ತಿಗೆ ಎಂದು ಕೇಳಿದ್ದಕ್ಕೆ, ನಾವು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದರು. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಕೇಳಿದ್ದಕ್ಕೆ ತಡಬಡಾಯಿಸಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಉರ್ವಾ ಪೊಲೀಸರನ್ನು ಕರೆಸಿದ್ದು ಸ್ಥಳದಲ್ಲೇ ಜೋರು ಮಾಡಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಯುವಕ- ಯುವತಿಯರನ್ನು ಬಳಿಕ ಉರ್ವಾ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ. ಹಿಂದು ಯುವತಿಯರ ಜೊತೆ ಮುಸ್ಲಿಂ ಯುವಕರು ತಿರುಗಾಡಿದರೆ, ಹಲ್ಲೆ ನಡೆಸುವ ಕೃತ್ಯ ಕಳೆದ ಒಂದೆರಡು ತಿಂಗಳಲ್ಲಿ ಹೆಚ್ಚಿದ್ದು 15-20 ದಿನಗಳ ಅಂತರದಲ್ಲಿ ನಾಲ್ಕನೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆಂದು ಪೊಲೀಸರು ಹೇಳಿದ್ದರೂ, ಈ ರೀತಿಯ ಘಟನೆಗಳಿವೆ ಕಡಿವಾಣ ಬಿದ್ದಿಲ್ಲ. ಜೊತೆಗೆ, ಹದ್ದುಮೀರಿದ ಯುವಕ- ಯುವತಿಯರ ವರ್ತನೆಗಳೂ ಕಡಿಮೆಯಾಗಿಲ್ಲ.
Moralpolice, Bajarangdal members thrash Hindu girls for roaming with Muslim youths in Mangalore. Urwa police are now investigating the case.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am