ಬ್ರೇಕಿಂಗ್ ನ್ಯೂಸ್
11-12-22 01:10 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ಶನಿವಾರ ತಡರಾತ್ರಿ ನಗರದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ನಗರದ ಕೊಟ್ಟಾರದಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆಗೆ ಇಬ್ಬರು ಯುವತಿಯರು ಸುತ್ತಾಡುತ್ತಿದ್ದನ್ನು ನೋಡಿದ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರಶ್ನೆ ಮಾಡಿದ್ದಾರೆ. ಎಲ್ಲಿ ಹೋಗ್ತಿದೀರಾ ನೀವು ಇಷ್ಟೊತ್ತಿಗೆ ಎಂದು ಕೇಳಿದ್ದಕ್ಕೆ, ನಾವು ಹೊಟೇಲ್ ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದರು. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಕೇಳಿದ್ದಕ್ಕೆ ತಡಬಡಾಯಿಸಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕೆ ಉರ್ವಾ ಪೊಲೀಸರನ್ನು ಕರೆಸಿದ್ದು ಸ್ಥಳದಲ್ಲೇ ಜೋರು ಮಾಡಿದ್ದಾರೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಯುವಕ- ಯುವತಿಯರನ್ನು ಬಳಿಕ ಉರ್ವಾ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ. ಹಿಂದು ಯುವತಿಯರ ಜೊತೆ ಮುಸ್ಲಿಂ ಯುವಕರು ತಿರುಗಾಡಿದರೆ, ಹಲ್ಲೆ ನಡೆಸುವ ಕೃತ್ಯ ಕಳೆದ ಒಂದೆರಡು ತಿಂಗಳಲ್ಲಿ ಹೆಚ್ಚಿದ್ದು 15-20 ದಿನಗಳ ಅಂತರದಲ್ಲಿ ನಾಲ್ಕನೇ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ನೈತಿಕ ಪೊಲೀಸ್ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆಂದು ಪೊಲೀಸರು ಹೇಳಿದ್ದರೂ, ಈ ರೀತಿಯ ಘಟನೆಗಳಿವೆ ಕಡಿವಾಣ ಬಿದ್ದಿಲ್ಲ. ಜೊತೆಗೆ, ಹದ್ದುಮೀರಿದ ಯುವಕ- ಯುವತಿಯರ ವರ್ತನೆಗಳೂ ಕಡಿಮೆಯಾಗಿಲ್ಲ.
Moralpolice, Bajarangdal members thrash Hindu girls for roaming with Muslim youths in Mangalore. Urwa police are now investigating the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm