ಬ್ರೇಕಿಂಗ್ ನ್ಯೂಸ್
15-10-20 12:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮಳೆಹಾನಿ, ಮರಳು ಸಮಸ್ಯೆ ಸೇರಿ ವಿವಿಧ ವಿಚಾರಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿರುವ ನಿಯೋಗ, ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದ ಬಹಳಷ್ಟು ಹಾನಿಯಾಗಿದೆ. ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಧನ ನೀಡುವ ಬಗ್ಗೆ ಮುಖ್ಯಮಂತ್ರಿಯವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ಕರಾವಳಿಯ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೆ ತರಬೇಕು ಹಾಗೂ ಮರಳು ಗಣಿಗಾರಿಕೆ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕರಾವಳಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹಿರಿಯ ಶಾಸಕರಾದ ಅಂಗಾರ, ಡಿ.ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.
Dakshina Kannada Kota Srinivas Poojary along with leaders visited Karnataka CM BS Yeddyurappa to submit a memorandum in views to sand issues faced by people in Dakshin Kannada.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm