ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm