ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm