ಬ್ರೇಕಿಂಗ್ ನ್ಯೂಸ್
14-12-22 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.14 : ಮುಂಜಾನೆ ಜಾಗಿಂಗ್ ತೆರಳಿದ್ದ ಯುವಕನೋರ್ವ ಮನೆಗೆ ಮರಳಿದ ಬಳಿಕ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಅಸೈಗೋಳಿ ಸೈಟ್ ಎಂಬಲ್ಲಿ ನಡೆದಿದೆ.
ಅಸೈಗೋಳಿ ಸೈಟ್ ಅಯ್ಯಪ್ಪ ಮಂದಿರದ ಬಳಿಯ ನಿವಾಸಿ ಅಭಿಲಾಷ್ ಶೆಟ್ಟಿ(36) ಆತ್ಮಹತ್ಯೆಗೈದ ಯುವಕ. ಅಭಿಲಾಷ್ ಈ ಹಿಂದೆ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದು ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರೆನ್ನಲಾಗಿದೆ. ಹೀಗಾಗಿ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಇಂದು ಮುಂಜಾನೆ ಎಂದಿನಂತೆ ಜಾಗಿಂಗ್ ಗೆ ತೆರಳಿ ಮನೆಗೆ ಹಿಂದಿರುಗಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ಅಭಿಲಾಷ್ ತಾಯಿ ಮತ್ತು ಮನೆ ಮಂದಿ ಮದುವೆ ಸಮಾರಂಭಕ್ಕೆ ತೆರಳಿದ್ದು ಈ ವೇಳೆ ಅಭಿಲಾಷ್ ತನ್ನ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಮದುವೆಗೆ ತೆರಳದೆ ಮನೆಯಲ್ಲೇ ಉಳಿದಿದ್ದ ಅಭಿಲಾಷ್ ತಂದೆ, ಮಗ ಕೋಣೆಯಿಂದ ಹೊರ ಬಾರದೇ ಇದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದೆ. ಕೊಣಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಭಿಲಾಷ್ ಮೊಬೈಲನ್ನ ವಶಕ್ಕೆ ಪಡೆದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಅಭಿಲಾಷ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ.
36 year old man commits Suicide at Konaje in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm