ಬ್ರೇಕಿಂಗ್ ನ್ಯೂಸ್
14-12-22 11:16 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಬೈಕಂಪಾಡಿಯ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಅಧಿಕಾರಿಗಳ ವಿರುದ್ಧ ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ದೂರಿನ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು ಕೆಲವು ನ್ಯೂನ್ಯತೆಗಳು ಕಂಡುಬಂದಿವೆ ಎಂದು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದ್ದಾರೆ.
ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮಂಗಳೂರು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧಿಕಾರಿಗಳು ಡಿ.13 ಮತ್ತು 14ರಂದು ಬೈಕಂಪಾಡಿಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಹಲವಾರು ನ್ಯೂನತೆಗಳು ಕಂಡುಬಂದಿವೆ. ಮುಖ್ಯವಾಗಿ ನೋಂದಣಿಗೆ ಬಂದ ಅರ್ಜಿ, ನವೀಕರಣಕ್ಕೆ ಬಂದ ಅರ್ಜಿಗಳನ್ನು ಮತ್ತು ಸಕಾಲದ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ಇತ್ಯರ್ಥಗೊಳಿಸದೆ ವಿಳಂಬಗೊಳಿಸಿರುವುದು ಕಂಡುಬಂದಿದೆ.
ಕೆಲವೊಂದು ಕಾರ್ಖಾನೆಗಳು ನಿಯಮ ಮೀರಿ ಷರತ್ತು ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿದ್ದು, ಅಂತಹ ಕಾರ್ಖಾನೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಎಸ್ಪಿ ತಿಳಿಸಿದ್ದಾರೆ.
ಫೈಲ್ ಕ್ಲಿಯರೆನ್ಸ್ ಗೆ ಡಿಮ್ಯಾಂಡ್ ; ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಲೋಕಾಯುಕ್ತ ದಾಳಿ
The Mangaluru division of the Lokayukta police raided the Karnataka Pollution Control Board office premises in Baikampady. The raids were conducted after they had received complaints from the public that officials were accepting bribes for issuing licences and permits and following lapses in matters pertaining to pollution control measures and examinations.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm