ಬ್ರೇಕಿಂಗ್ ನ್ಯೂಸ್
15-12-22 02:35 pm Mangalore Correspondent ಕರಾವಳಿ
ಮಂಗಳೂರು, ಡಿ.15 : ಬಸ್ಸಿನಲ್ಲಿ ಹಿಂದು ಮಹಿಳೆಯ ಬ್ಯಾಗ್ ಹಿಡಿದುಕೊಂಡ ಕಾರಣಕ್ಕೆ ಹಿಂದು ಸಂಘಟನೆ ಯುವಕರು ಸೇರಿ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ರಾಯಿ ಎಂಬಲ್ಲಿ ನಡೆದಿದೆ.
ಮುಲ್ಲರಪಟ್ನ ನಿವಾಸಿ ಇಸಾಕ್ (45) ಹಲ್ಲೆಗೊಳಗಾದ ಯುವಕ. ಇಸಾಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಮೂಡುಬಿದ್ರೆ- ಬಿಸಿ ರೋಡ್ ಬಸ್ಸಿನಲ್ಲಿ ತೆರಳುತ್ತಿದ್ದಾಗ ಬಸ್ಸಿನಲ್ಲಿ ರಶ್ ಇದ್ದ ಕಾರಣಕ್ಕೆ ಮಹಿಳೆಯೊಬ್ಬರು ಇಸಾಕ್ ಅವರ ಕೈಗೆ ತನ್ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ಕೊಟ್ಟಿದ್ದರು. ಆನಂತರ, ತನ್ನ ಸ್ಟಾಪ್ ಬಂದಾಗ ಮಹಿಳೆ ಬ್ಯಾಗ್ ಪಡೆದು ಇಳಿದು ಹೋಗಿದ್ದರು. ಇದನ್ನು ಬಸ್ಸಿನಲ್ಲಿದ್ದ ವ್ಯಕ್ತಿಯೊಬ್ಬ ಬೇರೆ ರೀತಿಯಲ್ಲಿ ಅರ್ಥ ಮಾಡ್ಕೊಂಡು ಸಂಘಟನೆ ಯುವಕರಿಗೆ ಮಾಹಿತಿ ನೀಡಿದ್ದ.


ಖಾಸಗಿ ಬಸ್ಸಿನಿಂದ ರಾಯಿ ಎಂಬಲ್ಲಿ ಇಳಿದ ಇಸಾಕ್ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಆನಂತರ, ಅಲ್ಲಿಯೇ ಮರಕ್ಕೆ ಕಟ್ಟಿ ಹಾಕಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಕಂಡೆಕ್ಟರ್ ಬಗ್ಗೆಯೂ ಆರೋಪ ಕೇಳಿಬಂದಿದೆ. ಆದರೆ ಹಲ್ಲೆ ಕೃತ್ಯದಲ್ಲಿ ಕಂಡೆಕ್ಟರ್ ಇರಲಿಲ್ಲವೆಂದು ಇಸಾಕ್ ಪೊಲೀಸರಿಗೆ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಇಸಾಕ್ ಬಳಿ ಹೇಳಿಕೆ ಪಡೆದಿದ್ದಾರೆ.

ಇಸಾಕ್ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ ನಡೆಸಿದ ನಾಲ್ವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನೈತಿಕ ಪೊಲೀಸ್ ಕೃತ್ಯ ನಡೆಸಲಾಗಿದೆ ಎನ್ನಲಾಗುತ್ತಿದ್ದು ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.
Another moral policing in Mangalore. Man thrashed brutally for touching a woman's bag in a moving bus by a pro hindu activists. Police are now in the search for the accused. Isaac from Mularapatna from tied up to the pole and was brutally beaten.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm