ಬ್ರೇಕಿಂಗ್ ನ್ಯೂಸ್
15-10-20 04:13 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 15: ಬಿಜೆಪಿಯವರು ಯಡಿಯೂರಪ್ಪರನ್ನು ಶರಶಯ್ಯೆಯಲ್ಲಿ ಮಲಗಿಸಿದ್ದಾರೆ. ಯಡಿಯೂರಪ್ಪ ಭೀಷ್ಮಾಚಾರ್ಯರಂತಾಗಿದ್ದಾರೆ. ಭೀಷ್ಮರ ರೀತಿ ಇಚ್ಛಾಮರಣ ಅವರಿಗೆ ಇರುತ್ತೆ; ಯಾವತ್ತು ಬೇಕಾದರೂ ಅಧಿಕಾರದಿಂದ ಹೋಗಬಹುದು. ಚುನಾವಣೆ ಮುಗಿದ ಬಳಿಕ ಅವರು ಅಧಿಕಾರದಿಂದ ಹೋಗುತ್ತಾರೆ...
ಹೀಗೆಂದು ಛೇಡಿಸಿದ್ದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಬಿ.ಕೆ. ಹರಿಪ್ರಸಾದ್, ಶಿರಾ ಉಪಚುನಾವಣೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶಿರಾದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಭ್ಯರ್ಥಿಯೇ ಇರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಿದವರನ್ನು ಬಿಜೆಪಿ ಕರೆದುಕೊಂಡು ಹೋಗಿದ್ದಾರೆ. ಅಭ್ಯರ್ಥಿ ಹಾಕಲು ಸಾಧ್ಯವಾಗದವರು ಕಾಂಗ್ರೆಸ್ ವಿರುದ್ಧ ಸ್ಪರ್ಧೆ ಮಾಡಲಿಕ್ಕಿದೆಯೇ. ಅಲ್ಲಿ ಕಾಂಗ್ರೆಸ್ ಗೆಲುವು ಶತಸ್ಸಿದ್ದ ಎಂದು ಬಿ.ಕೆ ಹರಿಪ್ರಸಾದ್ ಭವಿಷ್ಯ ನುಡಿದರು.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm