ಬ್ರೇಕಿಂಗ್ ನ್ಯೂಸ್
19-12-22 10:28 pm Mangalore Correspondent ಕರಾವಳಿ
ಮಂಗಳೂರು, ಡಿ.19: ಹೊಸ ವರ್ಷಾಚರಣೆ ನೆಪದಲ್ಲಿ ಪಾರ್ಟಿ ಆಯೋಜಿಸುವುದನ್ನು ಬಜರಂಗದಳ ವಿರೋಧಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮನವಿ ನೀಡಿದ್ದು, ಹೊಟೇಲ್, ಪಬ್ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ, ಮಾದಕ ದ್ರವ್ಯಗಳ ಪಾರ್ಟಿ ಆಯೋಜಿಸುವುದಕ್ಕೆ ತಡೆ ನೀಡುವಂತೆ ಒತ್ತಾಯಿಸಿದೆ.
ಹೊಸ ವರ್ಷದ ನೆಪದಲ್ಲಿ ನಡೆಯುವ ಕಾರ್ಯಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದ್ದು ಇದನ್ನು ಬಜರಂಗದಳ ತೀವ್ರ ವಿರೋಧಿಸುತ್ತದೆ. ಈಗಾಗಲೇ ಲವ್ ಜಿಹಾದ್ ಹೆಸರಿನಲ್ಲಿ ಮುಗ್ಧ ಹೆಣ್ಮಕ್ಕಳನ್ನು ಮೋಸಗೊಳಿಸಿ, ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತದೆ. ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಯುವಕರು ಈ ಜಾಲದಲ್ಲಿ ಸಕ್ರಿಯರಾಗಿದ್ದಾರೆ. ಹೊಸ ವರ್ಷಾಚರಣೆ ಪಾರ್ಟಿ ನೆಪದಲ್ಲಿ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ ಹೆಚ್ಚಾಗುವ ಸಾಧ್ಯತೆ ಇದೆ.
ಆದ್ದರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಯಾವುದೇ ಹೊಟೇಲ್, ಪಬ್, ರೆಸ್ಟೋರೆಂಟ್ ಹೆಸರಲ್ಲಿ ಹೊಸ ವರ್ಷಾಚರಣೆ ನೆಪದಲ್ಲಿ ನಡೆಯುವ ಪಾರ್ಟಿಗಳಿಗೆ ಬ್ರೇಕ್ ಹಾಕಬೇಕು. ನಿಗದಿಗಿಂತ ಹೆಚ್ಚಿನ ಸಮಯ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಎಲ್ಲ ರೀತಿಯ ಪಬ್, ಬಾರ್, ಹೊಟೇಲ್ ಗಳು ನಿಗದಿತ ಸಮಯಕ್ಕೆ ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದಿಂದ ಮನವಿ ಪತ್ರವನ್ನು ನೀಡಲಾಗಿದೆ.
Mangalore Bajarang dal demands Police Commissioner not to grant permission for New Year Party 2023 as innocent girls are targeted towards Love Jihad, Drugs and Sex Mafia.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm