ಬ್ರೇಕಿಂಗ್ ನ್ಯೂಸ್
19-12-22 10:55 pm Mangalore Correspondent ಕರಾವಳಿ
ಮಂಗಳೂರು, ಡಿ.19: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಕ್ರಿಸ್ತಿಯನ್ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ. ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ ಸ್ಥಳೀಯರು ಕಷ್ಟಪಟ್ಟು ಹೊರಗೆ ತೆಗೆದಿದ್ದಾರೆ.


ಕೇಬಲ್ ಕಾಮಗಾರಿ ನೆಪದಲ್ಲಿ ಸೋಜಾ ಆರ್ಕೇಡ್ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಗುಂಡಿ ತೆಗೆಯಲಾಗಿದೆ. ಅದನ್ನು ಮುಚ್ಚದೆ ಹಾಗೇ ಬಿಡಲಾಗಿದ್ದು, ಪಾದಚಾರಿಗಳು ನಡೆದು ಹೋಗುವುದಕ್ಕೆ ಕಷ್ಟ ಪಡುತ್ತಿದ್ದಾರೆ. ಮಹಿಳೆ ಕವುಚಿಕೊಂಡು ಬಿದ್ದಿದ್ದು, ತಲೆಯ ಭಾಗ ಗುಂಡಿಯ ಒಳಗೆ ಬಿದ್ದಿತ್ತು. ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯಗೊಂಡಿದ್ದು, ಜೊತೆಗಿದ್ದ ಗಂಡ ಬಳಿಕ ಅವರನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಹೋಗುವಲ್ಲಿ ಎರಡೂ ಬದಿ ಅಗೆದು ಹಾಕಲಾಗಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ಬ್ಲಂಡರ್ ಮಾಡಲಾಗಿದೆ. ಇದರಿಂದಾಗಿ ರಸ್ತೆ ಬದಿಯಿಂದ ನಡೆದು ಹೋಗುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ ಎಂದು ಸ್ಥಳದಲ್ಲಿದ್ದ ತಾರನಾಥ್ ಎಂಬವರು ತಿಳಿಸಿದ್ದಾರೆ.
An elderly lady was injured after she fell into a gutter near Jyothi's Ambedkar Circle on Monday, December 19 morning.The locals gathered in huge numbers and rescued the elderly lady who also suffered injuries in the fall. The gutter was opened for cabling purposes more than a month ago near Jyothi Laxmidas Jewellery and the authorities have not bothered to close it. The local public helped the woman out of the gutter.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am