ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm