ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm