ಬ್ರೇಕಿಂಗ್ ನ್ಯೂಸ್
15-10-20 08:10 pm Udupi Reporter ಕರಾವಳಿ
ಉಡುಪಿ, ಅಕ್ಟೋಬರ್ 15: ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ನೆರವಾಗಲೆಂದು ರಾಜ್ಯ ಕಾರ್ಮಿಕ ಇಲಾಖೆ ಬಿಡುಗಡೆಗೊಳಿಸಿದ್ದ 45 ಲಕ್ಷ ರೂಪಾಯಿ ಮೌಲ್ಯದ ಐದು ಸಾವಿರ ಆಹಾರ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸದೆ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಕಾರ್ಕಳ ಪುರಸಭೆ ಸದಸ್ಯೆ ಶುಭದಾ ರಾವ್, ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು ಬೆಂಗಳೂರಿಗೆ ತೆರಳಿ ತನಿಖೆ ನಡೆಸುವಂತೆ ಕೋರಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕಾರ್ಕಳ ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಇಲಾಖೆಯಿಂದ ಹಣ ಮಂಜೂರು ಆಗಿತ್ತು. ಆದರೆ, ಆಹಾರ ಕಿಟ್ ಫಲಾನುಭವಿಗಳಿಗೆ ತಲುಪಿಲ್ಲ ಎನ್ನಲಾಗುತ್ತಿದೆ. ಇಲಾಖೆಯಿಂದ ಯಾರೊಬ್ಬರೂ ಆಹಾರ ಕಿಟ್ ಪಡೆದಿರುವ ಬಗ್ಗೆ ದಾಖಲೆಗಳಿಲ್ಲ. ಹೀಗಿದ್ದರೂ ಕಾರ್ಕಳ ಶಾಸಕರು ಬೋಗಸ್ ಪಟ್ಟಿ ತಯಾರಿಸಿ, ಸರಕಾರಕ್ಕೆ ನೀಡಿದ್ದಾರೆ. ಇದಕ್ಕಾಗಿ ಆಹಾರ ಕಿಟ್ ನೀಡಲು ಏಜನ್ಸಿ ಪಡೆದಿದ್ದ ಕಂಪೆನಿಯಿಂದ ಬೃಹತ್ ಮೊತ್ತದ ಹಣ ಕಾರ್ಕಳ ಶಾಸಕರ ಆಪ್ತರಿಗೆ ಸಂದಾಯವಾಗಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಶುಭದಾ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
In connection to Fraud in Distribution of government food kits, a case has been filed against Karkala MLA Sunil Kumar to Lokayukta.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm