ಬ್ರೇಕಿಂಗ್ ನ್ಯೂಸ್
21-12-22 05:56 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಕಟೀಲು ಬಳಿಯ ಪೆರ್ಮುದೆಯ ಹುಣ್ಸೆಕಟ್ಟೆ ಎಂಬಲ್ಲಿ ಜೆರೋಮ್ ಸಿಕ್ವೇರಾ ಎಂಬವರ ಮನೆಗೆ ನಿನ್ನೆ ರಾತ್ರಿ ಎರಡು ಚಿರತೆಗಳು ಆಗಮಿಸಿದ್ದು ನಾಯಿಯನ್ನು ಅಟ್ಟಿಸಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಪೆರ್ಮುದೆಯಿಂದ ಹುಣ್ಸೆಕಟ್ಟೆ ದಾರಿಯಲ್ಲಿ ಶಿಬರೂರಿಗೆ ತೆರಳುವ ರಸ್ತೆ ಪಕ್ಕದಲ್ಲಿ ಮನೆ ಹೊಂದಿರುವ ಜೆರೋಂ ಸಿಕ್ವೇರಾ ಮನೆಯ ಅಂಗಳಕ್ಕೆ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ಬಂದಿದ್ದವು. ರಾತ್ರಿ ಹೊತ್ತು ನಾಯಿ ಜೋರಾಗಿ ಬೊಗಳಿರುವುದರಿಂದ ಬುಧವಾರ ಬೆಳಗ್ಗೆ ಮನೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಎರಡು ಚಿರತೆಗಳು ಏಕಕಾಲಕ್ಕೆ ಮನೆಯ ಅಂಗಳದಲ್ಲಿ ನಡೆದಾಡಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಇದೇ ಹುಣ್ಸೆಕಟ್ಟೆ ಬೇಡಪದವು ಪರಿಸರದಲ್ಲಿ ಚಿರತೆಗಳನ್ನು ಕಂಡವರಿದ್ದಾರೆ. ಆದರೆ ಜೆರೋಂ ಸಿಕ್ವೇರಾ ಅವರು ಸಿಸಿ ಕೆಮರಾ ಹಾಕಿ ನಾಲ್ಕು ತಿಂಗಳಷ್ಟೇ ಆಗಿದೆ. ನಿನ್ನೆಯಷ್ಟೇ ಮೊದಲ ಬಾರಿಗೆ ಕೆಮರಾದಲ್ಲಿ ಚಿರತೆಯ ನೋಟ ದಾಖಲಾಗಿರುವುದರಿಂದ ಚಿರತೆ ಬಂದಿರುವುದು ಖಚಿತವಾಗಿದೆ. ಅದೂ ಒಂದಲ್ಲ, ಎರಡು ಚಿರತೆಗಳಿದ್ದವು ಎಂದು ಕೃಷಿಕ ಜೆರೊಂ ಸಿಕ್ವೇರ ತಿಳಿಸಿದ್ದಾರೆ.


ಕಳೆದ ವರ್ಷ ಎಕ್ಕಾರು ಪರಿಸರದಲ್ಲಿ ಚಿರತೆಯ ಓಡಾಟ, ದನವನ್ನು ತಿಂದಿರುವುದು ಸುದ್ದಿಯಾಗಿತ್ತು ಇದೀಗ ಪಕ್ಕದ ಪೆರ್ಮುದೆ ಪರಿಸರದಲ್ಲಿ ಚಿರತೆಗಳು ಭಯದ ವಾತಾವರಣ ಸೃಷ್ಟಿಸಿವೆ.
Leopards spotted at Permude in Mangalore to attack dogs, watch video.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm