ಬ್ರೇಕಿಂಗ್ ನ್ಯೂಸ್
21-12-22 05:56 pm Mangalore Correspondent ಕರಾವಳಿ
ಮಂಗಳೂರು, ಡಿ.21 : ಕಟೀಲು ಬಳಿಯ ಪೆರ್ಮುದೆಯ ಹುಣ್ಸೆಕಟ್ಟೆ ಎಂಬಲ್ಲಿ ಜೆರೋಮ್ ಸಿಕ್ವೇರಾ ಎಂಬವರ ಮನೆಗೆ ನಿನ್ನೆ ರಾತ್ರಿ ಎರಡು ಚಿರತೆಗಳು ಆಗಮಿಸಿದ್ದು ನಾಯಿಯನ್ನು ಅಟ್ಟಿಸಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಪೆರ್ಮುದೆಯಿಂದ ಹುಣ್ಸೆಕಟ್ಟೆ ದಾರಿಯಲ್ಲಿ ಶಿಬರೂರಿಗೆ ತೆರಳುವ ರಸ್ತೆ ಪಕ್ಕದಲ್ಲಿ ಮನೆ ಹೊಂದಿರುವ ಜೆರೋಂ ಸಿಕ್ವೇರಾ ಮನೆಯ ಅಂಗಳಕ್ಕೆ ಮಂಗಳವಾರ ರಾತ್ರಿ ಒಂದು ಗಂಟೆಯ ಸುಮಾರಿಗೆ ಎರಡು ಚಿರತೆಗಳು ಬಂದಿದ್ದವು. ರಾತ್ರಿ ಹೊತ್ತು ನಾಯಿ ಜೋರಾಗಿ ಬೊಗಳಿರುವುದರಿಂದ ಬುಧವಾರ ಬೆಳಗ್ಗೆ ಮನೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಎರಡು ಚಿರತೆಗಳು ಏಕಕಾಲಕ್ಕೆ ಮನೆಯ ಅಂಗಳದಲ್ಲಿ ನಡೆದಾಡಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಇದೇ ಹುಣ್ಸೆಕಟ್ಟೆ ಬೇಡಪದವು ಪರಿಸರದಲ್ಲಿ ಚಿರತೆಗಳನ್ನು ಕಂಡವರಿದ್ದಾರೆ. ಆದರೆ ಜೆರೋಂ ಸಿಕ್ವೇರಾ ಅವರು ಸಿಸಿ ಕೆಮರಾ ಹಾಕಿ ನಾಲ್ಕು ತಿಂಗಳಷ್ಟೇ ಆಗಿದೆ. ನಿನ್ನೆಯಷ್ಟೇ ಮೊದಲ ಬಾರಿಗೆ ಕೆಮರಾದಲ್ಲಿ ಚಿರತೆಯ ನೋಟ ದಾಖಲಾಗಿರುವುದರಿಂದ ಚಿರತೆ ಬಂದಿರುವುದು ಖಚಿತವಾಗಿದೆ. ಅದೂ ಒಂದಲ್ಲ, ಎರಡು ಚಿರತೆಗಳಿದ್ದವು ಎಂದು ಕೃಷಿಕ ಜೆರೊಂ ಸಿಕ್ವೇರ ತಿಳಿಸಿದ್ದಾರೆ.


ಕಳೆದ ವರ್ಷ ಎಕ್ಕಾರು ಪರಿಸರದಲ್ಲಿ ಚಿರತೆಯ ಓಡಾಟ, ದನವನ್ನು ತಿಂದಿರುವುದು ಸುದ್ದಿಯಾಗಿತ್ತು ಇದೀಗ ಪಕ್ಕದ ಪೆರ್ಮುದೆ ಪರಿಸರದಲ್ಲಿ ಚಿರತೆಗಳು ಭಯದ ವಾತಾವರಣ ಸೃಷ್ಟಿಸಿವೆ.
Leopards spotted at Permude in Mangalore to attack dogs, watch video.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am