ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm