ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm