ಬ್ರೇಕಿಂಗ್ ನ್ಯೂಸ್
15-10-20 09:05 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ .15 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭಗೊಳ್ಳದಿರುವ ಬಗ್ಗೆ ಆಕ್ಷೇಪಗಳು ಎದ್ದಿರುವಾಗಲೇ ಏರ್ ಇಂಡಿಯಾದಿಂದ ದೇಶೀಯ ವಿಮಾನಗಳ ಹೆಚ್ಚಳಕ್ಕೆ ಚಿಂತನೆ ನಡೆದಿದೆ. ಅ.25ರಿಂದ ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ನಡೆಸಲು ಏರ್ ಇಂಡಿಯಾ ನಿರ್ಧರಿಸಿದೆ.
ಪರೀಕ್ಷಾರ್ಥ ಹಾರಾಟದ ಬಳಿಕ ಪ್ರಯಾಣಿಕರ ಲಭ್ಯತೆ ಆಧಾರದಲ್ಲಿ ಉಭಯ ನಗರಗಳ ಮಧ್ಯೆ ವಿಮಾನ ವೇಳಾಪಟ್ಟಿ ನಿಗದಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳೂರು - ಮೈಸೂರು ಮಧ್ಯೆ ವಿಮಾನ ಸಂಚಾರ ಏರ್ಪಡಿಸಲು ಸಂಸದ ಪ್ರತಾಪಸಿಂಹ ಮತ್ತು ಕೆಲವು ಉದ್ಯಮಿಗಳು ಇತ್ತೀಚೆಗೆ ಒತ್ತಾಯಿಸಿದ್ದರು.
ಮಾಹಿತಿ ಪ್ರಕಾರ, ನವರಾತ್ರಿ ಕಳೆದ ಕೂಡಲೇ ಈ ವಿಮಾನ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ. ಬೆಳಗ್ಗೆ 6.50ಕ್ಕೆ ಎಂದಿನಂತೆ ಬೆಂಗಳೂರಿನಿಂದ ಮಂಗಳೂರು ಆಗಮಿಸುವ ವಿಮಾನ 7.55ಕ್ಕೆ ಮಂಗಳೂರಿನಿಂದ ಮೈಸೂರಿಗೆ ತೆರಳಲಿದ್ದು 8.50ಕ್ಕೆ ಅಲ್ಲಿ ತಲುಪಲಿದೆ. ಬಳಿಕ 9.20ಕ್ಕೆ ಮೈಸೂರಿನಿಂದ ಹೊರಟು 10.15ಕ್ಕೆ ಮಂಗಳೂರು ತಲುಪಲಿದೆ. ಆಬಳಿಕ ಮತ್ತೆ ಬೆಂಗಳೂರು ತೆರಳಲಿದೆ ಎಂದು ಮೂಲಗಳು ತಿಳಿಸಿವೆ.
Air India has planned to introduce flights between mangalore and Mysore from October 25th, 2020.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am