ಬ್ರೇಕಿಂಗ್ ನ್ಯೂಸ್
21-12-22 10:33 pm Mangalore Correspondent ಕರಾವಳಿ
ಮಂಗಳೂರು, ಡಿ.21 : ನಗರದ ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಕಡೆಗೆ ಸಾಗುವ ರಸ್ತೆಯ ಫುಟ್ ಪಾತ್ ನಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆ ಗಾಯಗೊಂಡ ಪ್ರಕರಣದಲ್ಲಿ ತೀವ್ರ ಮುಜುಗರಕ್ಕೀಡಾದ ಮಹಾನಗರ ಪಾಲಿಕೆ, ಘಟನೆ ಸಂಬಂಧಿಸಿ ಗುಂಡಿ ತೆಗೆದಿಟ್ಟು ನಿರ್ಲಕ್ಷ್ಯ ವಹಿಸಿದ ಏರ್ಟೆಲ್ ಕಂಪನಿ ವಿರುದ್ಧ ಬಂದರು ಠಾಣೆಗೆ ದೂರು ನೀಡಿದೆ.
ಈ ಬಗ್ಗೆ ಮಹಾನಗರ ಪಾಲಿಕೆಯಿಂದ ಬಂದರು ಠಾಣಾಧಿಕಾರಿಗೆ ದೂರು ಪತ್ರ ಬರೆಯಲಾಗಿದ್ದು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದೆ. ಡಿ.19ರಂದು ಮಧ್ಯಾಹ್ನ ರಸ್ತೆ ಬದಿ ನಡೆದು ಹೋಗುತ್ತಿದ್ದ ವೃದ್ಧ ಮಹಿಳೆ ಅಗೆದಿಟ್ಟ ಗುಂಡಿಗೆ ಬಿದ್ದು ಗಾಯಗೊಂಡಿದ್ದರು. ಈ ಕುರಿತ ಫೋಟೊ ವೈರಲ್ ಆಗಿದ್ದು ಮತ್ತು ಸ್ಮಾರ್ಟ್ ಸಿಟಿಯ ಕರ್ಮಕಾಂಡ ಎನ್ನುವ ರೀತಿ ಸುದ್ದಿ ಬಿತ್ತರಗೊಂಡಿದ್ದರಿಂದ ಮಂಗಳೂರಿನ ಜನಪ್ರತಿನಿಧಿಗಳು ಮತ್ತು ಮಹಾನಗರ ಪಾಲಿಕೆಗೆ ಮುಜುಗರ ಆಗಿತ್ತು.
ಘಟನೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯವರು ಬಂದರು ಠಾಣೆಗೆ ಪತ್ರ ಬರೆದು ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ. ಅಲ್ಲದೆ, ಭೂಗತ ಕೇಬಲ್ಗಳನ್ನು ಸರಿಪಡಿಸಲು ಪಾದಚಾರಿ ಮಾರ್ಗವನ್ನು ಅಗೆದು ಏರ್ಟೆಲ್ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಕಂಪನಿಯು ಕಾಮಗಾರಿ ನಡೆಸುವುದಕ್ಕೆ ಸ್ಥಳೀಯಾಡಳಿತ ಸಂಸ್ಥೆಯ ಅನುಮತಿ ಪಡೆದಿಲ್ಲ ಅಥವಾ ನಿವಾಸಿಗಳನ್ನು ಎಚ್ಚರಿಸಲು ಯಾವುದೇ ಮುನ್ನೆಚ್ಚರಿಕೆ ಕ್ರಮವನ್ನೂ ತೆಗೆದುಕೊಂಡಿಲ್ಲ. ಮೇಲಾಗಿ ದುರಸ್ತಿ ಕಾರ್ಯ ನಡೆದರೂ ಗುಂಡಿ ಮುಚ್ಚದ ಕಾರಣ ಮಹಿಳೆಯೊಬ್ಬರು ಗುಂಡಿಗೆ ಬಿದ್ದು ಗಾಯಗೊಳ್ಳಲು ಕಾರಣವಾಗಿದೆ ಎಂದು ಈ ಕುರಿತು ಬರೆದಿರುವ ದೂರು ಪತ್ರದಲ್ಲಿ ತಿಳಿಸಿದೆ.
Telecom giant Airtel is facing a criminal case in Karnataka's Mangaluru for digging a pit without permission and failing to close it after its work was finished. Mangaluru city's civic body, the MCC - Mangaluru City Corporation - filed the case on Tuesday after a woman fell into the pit and sustained injuries.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am