ಬ್ರೇಕಿಂಗ್ ನ್ಯೂಸ್
25-12-22 08:00 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆ, ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳ ಬಂಧನ ಆಗಲಿದೆ. ವಿಚಾರಣೆ ಬಳಿಕ ಕೃತ್ಯದ ಹಿನ್ನೆಲೆ, ಸತ್ಯಾಸತ್ಯತೆ ತಿಳಿದು ಬರಲಿದೆ ಎಂದಿದ್ದಾರೆ.
ಮೂಡುಬಿದ್ರೆಗೆ ತೆರಳುವ ಹಾದಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹತ್ಯೆ ಘಟನೆ ಹಿನ್ನೆಲೆಯಲ್ಲಿ ಯಾರು ಕೂಡ ಊಹಾಪೋಹಕ್ಕೆ ಅವಕಾಶ ನೀಡಬೇಡಿ. ಜನರು ಶಾಂತಿ ಕಾಪಾಡಲು ಆದ್ಯತೆ ಕೊಡಬೇಕಿದೆ. ಪ್ರಕರಣದಲ್ಲಿ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟು ಬಿಡಿ, ಮುಕ್ತ ತನಿಖೆ ನಡೆಸಿ ಯಾರೇ ಆರೋಪಿಗಳಿದ್ದರೂ, ಅವರನ್ನು ಬಂಧಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
ನೈತಿಕ ಪೊಲೀಸ್ ವಿಚಾರದಲ್ಲಿ ಈ ಹಿಂದೆ ತಾವು ನೀಡಿದ್ದ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯೇ ಅಹಿತಕರ ಘಟನೆಗಳಿಗೆ ಕಾರಣ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಯಾರೇ ಆಗಲಿ, ಹಿಂಸೆಗೆ ಆಸ್ಪದ ಕೊಟ್ಟಲ್ಲಿ ಅದನ್ನು ಹತ್ತಿಕ್ಕುವ ಕೆಲಸವನ್ನು ಸಮಾಜ, ಸರಕಾರ ಮಾಡುತ್ತದೆ. ಹಿಂಸೆಗೆ ದಾರಿ ಮಾಡಿಕೊಡುವಂಥ ಯಾವುದೇ ಪ್ರಕ್ರಿಯೆಯನ್ನು ಹತ್ತಿಕ್ಕುವುದು ಸಮಾಜ ಮತ್ತು ಸರ್ಕಾರದ ಕರ್ತವ್ಯ. ಅದನ್ನು ನಿರಾಕರಣೆ ಮಾಡಲಾಗದು. ಯಾವುದೇ ಒಂದು ಘಟನೆಯಾದರೆ ಅದಕ್ಕೆ ಪ್ರತಿಯಾಗಿ ಇನ್ನೇನೊ ಮಾಡಲು ಹೋದರೆ ಆ ಘಟನೆಯ ನೈಜ ಕಾರಣ ಏನೆನ್ನುವುದು ತಪ್ಪಿ ಹೋಗುತ್ತದೆ. ಯಾವುದೇ ಘಟನೆಯಾದ್ರೂ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟುಬಿಡಿ. ಮುಕ್ತ, ನಿಷ್ಪಕ್ಷಪಾತ ತನಿಖೆ ಮಾಡಿ, ಘಟನೆಯ ನೈಜ ಕಾರಣವನ್ನು ಹೊರಗೆ ತರುತ್ತಾರೆ ಎಂದು ಹೇಳಿದರು.
"It's unfortunate that Jaleel has been murdered. The police will take suitable action. The probe is in progress. As per eye witnesses two people have murdered Jaleel. We have faith that they will be caught and will be interrogated to find the motive behind the murder," said chief minister Basavaraj Bommai here on Sunday, December 25,
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm