ಬ್ರೇಕಿಂಗ್ ನ್ಯೂಸ್
26-12-22 02:53 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳದ ಫ್ಯಾನ್ಸಿ ಅಂಗಡಿಯಲ್ಲಿ ಜಲೀಲ್ ಎಂಬವರ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಅಲಿಯಾಸ್ ಪಚ್ಚು ಬಂಧಿತರು. ಇವರನ್ನು ಪೊಲೀಸರು ಬಂಧಿಸಿದ್ದು ಇಂದು ಸಂಜೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಜಲೀಲ್, ಸ್ಥಳೀಯ ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಕ್ಕೆ ಇವರು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬಗ್ಗೆ ಶೈಲೇಶ್ ಮತ್ತಿತರರು ಸೇರಿ ಎರಡು ವರ್ಷಗಳ ಹಿಂದೆ ಗಲಾಟೆ ನಡೆಸಿದ್ದರು.
ಶೈಲೇಶ್ ಪೂಜಾರಿ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಹಲವು ಪ್ರಕರಣ ಎದುರಿಸುತ್ತಿದ್ದಾನೆ. ಸವಿನ್ ಕಾಂಚನ್ ಮೂಲ್ಕಿ ಮತ್ತು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್. ಈತನ ವಿರುದ್ಧ ಮೂಲ್ಕಿ, ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಕೇಸು ಇದೆ. ಆರೋಪಿಗಳು ಕೃತ್ಯವೆಸಗಿ ಮುಂಬೈಗೆ ಪರಾರಿಯಾಗಲು ಸಂಚು ಹೂಡಿದ್ದರು. ಈ ವೇಳೆ, ಕಾಪು ಬಳಿಯ ಲಾಡ್ಜ್ ನಲ್ಲಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೃಷ್ಣಾಪುರದಲ್ಲಿ ವ್ಯಾಪಾರಿಯ ಇರಿದು ಹತ್ಯೆ ; ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಕೃತ್ಯ
ಜಲೀಲ್ ಹತ್ಯೆ ಪ್ರಕರಣ ; ತನಿಖೆಗೆ ಎಂಟು ಅಧಿಕಾರಿಗಳ ತಂಡ, ನೈಜ ಆರೋಪಿಗಳನ್ನು ಬಂಧಿಸುತ್ತೇವೆ ; ಕಮಿಷನರ್
ಜಲೀಲ್ ಹತ್ಯೆ ; ಶೀಘ್ರ ಬಂಧನ ಆಗಲಿದೆ, ವಿಚಾರಣೆ ಬಳಿಕ ಸತ್ಯ ಹೊರಬರ್ತದೆ, ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
Surathkal Jaleel Murder case, three arrested by Mangalore Police, affair with Hindu woman reason for murder says Police Commissioner Shashi Kumar. It is said Jaleel was in an affair with a Hindu woman for which he was warned. Jaleel was running a provision store in the Krishnapura area. Jaleel was at his shop at the time of the murder.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm