ಬ್ರೇಕಿಂಗ್ ನ್ಯೂಸ್
26-12-22 11:17 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಕಾಟಿಪಳ್ಳ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ 144 ಸೆಕ್ಷನ್ ನಿಷೇಧಾಜ್ಞೆಯನ್ನು ಡಿ.29ರ ಬೆಳಗ್ಗೆ 6 ಗಂಟೆ ವರೆಗೆ ವಿಸ್ತರಣೆ ಮಾಡಲಾಗಿದೆ.
ಪಣಂಬೂರು, ಕಾವೂರು, ಬಜ್ಪೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಡಿ.27ರ ಬೆಳಗ್ಗೆ 6 ಗಂಟೆ ವರೆಗೆ ಸೆಕ್ಷನ್ ಹಾಕಲಾಗಿತ್ತು. ಇದೀಗ ಆ ನಿಷೇಧಾಜ್ಞೆಯನ್ನು ಮತ್ತೆರಡು ದಿನ ವಿಸ್ತರಣೆ ಮಾಡಲಾಗಿದೆ. ಇದಲ್ಲದೆ, ಸೆಕ್ಷನ್ ವಿಧಿಸಿರುವ ಸಂದರ್ಭದಲ್ಲಿ ಸಂಜೆ ಆರು ಗಂಟೆಯಿಂದ ಬೆಳಗ್ಗಿನ ವರೆಗೆ ದ್ವಿಚಕ್ರ ವಾಹನದಲ್ಲಿ ಯುವಕರು ತಿರುಗಾಡುವಂತಿಲ್ಲ. 60 ವರ್ಷ ಮೇಲ್ಪಟ್ಟವರು, ಮಹಿಳೆಯರು, ಮಕ್ಕಳಿಗೆ ನಿಯಮ ಅನ್ವಯ ಆಗೋದಿಲ್ಲ.
ಇದೇ ವೇಳೆ, ಬಂಧಿತ ಮೂವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹತ್ತು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ. ಪೊಲೀಸರು ಪ್ರಕರಣ ಸಂಬಂಧ ಶೈಲೇಶ್ ಪೂಜಾರಿ, ಸವಿನ್ ಕಾಂಚನ್, ಪಚ್ಚು ಎಂಬ ಮೂವರನ್ನು ಬಂಧಿಸಿದ್ದರು.
The prohibitory orders under Section 144 have been extended till December 29 by the city police in areas of Surathkal, Bajpe, Kavooru and Panamburu from 6 am on Tuesday, December 27 to 6 am on Thursday, December 29 following the murder of a young businessman Jaleel by miscreants in Surathkal on Saturday evening.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am