ಬ್ರೇಕಿಂಗ್ ನ್ಯೂಸ್
27-12-22 05:34 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್ನಲ್ಲಿ ನಡೆದಿದೆ.
ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಬ್ರಿಝ್ಝ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ತಂಗುದಾಣದಲ್ಲಿ ನಿಂತಿದ್ದ ಬಸ್ಸನ್ನ ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರು ಬಾಲಕನ ಮೇಲೆರಗಿದೆ.





ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ನಾಳೆ ಹೊಸ ಬ್ರೀಜಾ ಕಾರು ಬರಲಿದ್ದು ಸ್ನೇಹಿತನ ಬ್ರೀಝಾ ಕಾರಲ್ಲಿ ಚಾಲನೆ ಕಲಿಯುತ್ತಿದ್ದ ಎನ್ನಲಾಗಿದೆ. ಘಟನೆ ನಡೆದಾಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Accident while overtaking at Mudipu junction, 14 year old girl student dies on spot. The deceased has been identified as Karthik.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm